I wish you all the best for examination
Saturday, 9 October 2021
Saturday, 7 April 2018
ಒಂದು ಸಂಜೆ
ಇದು, ಇಂದು ನಾ ಕಂಡ ನನ್ನೂರಿನ ಸೂರ್ಯಾಸ್ತ. ನೀಲಿಯಾಗಸ, ಈಗಷ್ಟೇ ದಿಗಂತದಲ್ಲಿ ಮುಳುಗಿದ ಸೂರ್ಯ. ಹೊನ್ನ ಆಗಸ ಪ್ರಶಾಂತವಾಗಿದೆ. ಅಲ್ಲೊಂದು ಇಲ್ಲೊಂದು ತೆಂಗು, ಬೇವು, ಹುಣಸೆ, ನೀಲಗಿರಿ ಮರಗಳು. ಊರ ಜನರ ದಾಹ ತಣಿವ ಎತ್ತರದ ನೀರಿನ ಟ್ಯಾಂಕು. ಯುಗ ಡಿಜಿಟಲ್ ಆಗಿ, ಮಕ್ಕಳ ಕೈಗೂ ಮೊಬೈಲ್ ಸಿಕ್ಕಿ, 4G ಸ್ಪೀಡಿನಲ್ಲಿ ಬೆಳೆಯುತ್ತಿರುವ ಪೀಳಿಗೆಗೆ ನಿದರ್ಶನವಾಗಿ ನಿಂತ ನೆಟ್ವರ್ಕು ಕಂಬ. ಓಣಿಗೊಂದು ಸಾರ್ವಜನಿಕ ದೀಪದ ಕಂಬ; ಊರು ಬೆಳಗಿದೆ !! ಆದರೂ ಜನ, ಜನರ ಮನಸ್ಸು, ಬುದ್ಧಿಮತ್ತೆ ಇನ್ನೂ ಕತ್ತಲಲ್ಲೆ ಇದೆ: ಅದಕ್ಕೆ ಉದಾಹರಣೆ ಎಂದರೆ, ಹಬ್ಬ ಹರಿದಿನಗಳು ಬಂದಾಗ ಹಾರಾಡುವ ಅವರವರ ಮತದ ಝೇಂಡಾಗಳು.
ಊರ ಬಗ್ಗೆ ಕಾಳಜಿ ಇದೆ, ಆದರೆ ಜನರ ಬಗ್ಗೆ ಸಿಟ್ಟು ಇದೆ. ಮೇಲಿನ ಬಸ್ ಸ್ಟ್ಯಾಂಡಿನಿಂದ ಕೆಳಗಿನ ಹುಣಿಸೆಮರದ ತನಕ ಇರುವ ಮನೆಗಳಲ್ಲೆಲ್ಲ ಒಬ್ಬೊಬ್ಬರು ಶಿಕ್ಷಣ ಪಡೆದು, ಸರಕಾರಿ ನೌಕರಿಯಲ್ಲಿದ್ದರೂ ಅವರ ಬಡತನ ನೀಗಿಲ್ಲ. ಹೆಂಚಿನ ಮನೆಗಳು ಹಾಳುಬಿದ್ದು ಸಿಮೆಂಟಿನ ಸ್ಲ್ಯಾಪ್ ಬಿದ್ದ ಮನೆಗಳು ಮಿಂಚುತ್ತಿವೆ. ಅಲ್ಪ-ಸ್ವಲ್ಪ ಇತಿಹಾಸವನ್ನು ಹೇಳುತ್ತಿದ್ದ ಗುಡಿಗಳೂ, ಮಸೀದಿಗಳೂ ಶಿಕ್ಷಿತ ಮತಾಂಧರ ಕೈಗೆ ಸಿಕ್ಕು ಅಳಿದಿವೆ, ಬೆಳೆದಿವೆ. ಇದು ಬೆಳವಣಿಗೆಯೇ ? ನನಗೂ ಗೊತ್ತಿಲ್ಲಾ. ಮಹಾನ್ ನಾಯಕರುಗಳ ಬಲ ಗೈ ಬಂಟರೆ ಊರಲ್ಲಿದ್ದರೂ 3 ಮೈಲು ದೂರದಲ್ಲಿರುವ ಹೊಳೆಯಿಂದ ಕುಡಿಯಲು ನೀರು ತರಿಸಿಕೊಂಡಿದ್ದನ್ನು ಬಿಟ್ಟರೆ "ಭೂಮಿಗೆ ನೀರು ಬೇಕು" ಎಂದು ಬಹುಶಃ ಇವರಿಗೆ ಅನಿಸಿರಲಿಕ್ಕಿಲ್ಲ. ವರ್ಷದಿಂದ ವರ್ಷಕ್ಕೆ ಹೊಸ ಹೊಸ ಜನರು ಬರುತ್ತಿದ್ದುದು ಕಂಡು ಊರು ಬದಲಾಗುತ್ತಿದೆ, ಬದಲಾಗಿದೆ ಅಂದುಕೊಂಡರೆ ಮೂರ್ಖತನದ ಪರಮಾವಧಿ ಆದೀತು. ಬಂದವರೆಲ್ಲ ನೆಂಟರು; ಇದ್ದವರೆಲ್ಲ ಕುಂಟರು, ಸೊಂಟರು, ಕುರುಡರು. ಇಷ್ಟೇ ನನ್ನೂರು.
ಊರ ಬಗ್ಗೆ ಕಾಳಜಿ ಇದೆ, ಆದರೆ ಜನರ ಬಗ್ಗೆ ಸಿಟ್ಟು ಇದೆ. ಮೇಲಿನ ಬಸ್ ಸ್ಟ್ಯಾಂಡಿನಿಂದ ಕೆಳಗಿನ ಹುಣಿಸೆಮರದ ತನಕ ಇರುವ ಮನೆಗಳಲ್ಲೆಲ್ಲ ಒಬ್ಬೊಬ್ಬರು ಶಿಕ್ಷಣ ಪಡೆದು, ಸರಕಾರಿ ನೌಕರಿಯಲ್ಲಿದ್ದರೂ ಅವರ ಬಡತನ ನೀಗಿಲ್ಲ. ಹೆಂಚಿನ ಮನೆಗಳು ಹಾಳುಬಿದ್ದು ಸಿಮೆಂಟಿನ ಸ್ಲ್ಯಾಪ್ ಬಿದ್ದ ಮನೆಗಳು ಮಿಂಚುತ್ತಿವೆ. ಅಲ್ಪ-ಸ್ವಲ್ಪ ಇತಿಹಾಸವನ್ನು ಹೇಳುತ್ತಿದ್ದ ಗುಡಿಗಳೂ, ಮಸೀದಿಗಳೂ ಶಿಕ್ಷಿತ ಮತಾಂಧರ ಕೈಗೆ ಸಿಕ್ಕು ಅಳಿದಿವೆ, ಬೆಳೆದಿವೆ. ಇದು ಬೆಳವಣಿಗೆಯೇ ? ನನಗೂ ಗೊತ್ತಿಲ್ಲಾ. ಮಹಾನ್ ನಾಯಕರುಗಳ ಬಲ ಗೈ ಬಂಟರೆ ಊರಲ್ಲಿದ್ದರೂ 3 ಮೈಲು ದೂರದಲ್ಲಿರುವ ಹೊಳೆಯಿಂದ ಕುಡಿಯಲು ನೀರು ತರಿಸಿಕೊಂಡಿದ್ದನ್ನು ಬಿಟ್ಟರೆ "ಭೂಮಿಗೆ ನೀರು ಬೇಕು" ಎಂದು ಬಹುಶಃ ಇವರಿಗೆ ಅನಿಸಿರಲಿಕ್ಕಿಲ್ಲ. ವರ್ಷದಿಂದ ವರ್ಷಕ್ಕೆ ಹೊಸ ಹೊಸ ಜನರು ಬರುತ್ತಿದ್ದುದು ಕಂಡು ಊರು ಬದಲಾಗುತ್ತಿದೆ, ಬದಲಾಗಿದೆ ಅಂದುಕೊಂಡರೆ ಮೂರ್ಖತನದ ಪರಮಾವಧಿ ಆದೀತು. ಬಂದವರೆಲ್ಲ ನೆಂಟರು; ಇದ್ದವರೆಲ್ಲ ಕುಂಟರು, ಸೊಂಟರು, ಕುರುಡರು. ಇಷ್ಟೇ ನನ್ನೂರು.
ಇದ್ದ ಕಣ್ಣು ನೋಡಲು, ನೋಡಿ ನೋಡಿ ಕೆಟ್ಟಿತು.
ನೋಡಿ ಕೆಟ್ಟ ಕಣ್ಣು ಸುಮ್ಮನಿರಲಾರದೆ
ಮಸ್ತಿಷ್ಕಕ್ಕೆ ದೂಡಿತು.
ಮಸ್ತಿಷ್ಕ ಕೆಟ್ಟು ಸುಮ್ಮನಿರಲಾರದೆ,
ನಾಲಗೆಗೆ ಹೇಳಿತು
'ಬೈಯಿ, ಬಾಯಿಗೆ ಬಂದಂಗೆ ಬೈಯಿ' ಎಂದು.
ಬೈಯಿತು ಬಾಯಿ ಊರ ಹೊಲಗೇರಿಯೇ ತನ್ನೊಳಗಿರುವಂತೆ !!!
ಕೆಟ್ಟ ಮಸ್ತಿಷ್ಕ ಸುಮ್ಮನಿರದೆ
ಕೈಗೆ ಹೇಳಿತು
'ಹೊಡಿ, ಹೊಡಿ ಕಲ್ಲು ಎತ್ತಿ ಹಾಕು, ಸಾಯಿಸು'
ನೂರು ಭಾವನೆಗಳೆಲ್ಲ ಸತ್ತವು !!
ಮಸ್ತಿಷ್ಕ ಕೆಟ್ಟು ಕಾಲಿಗೆ ಹೇಳೇ ಬಿಟ್ಟಿತು
'ಒದೆ, ತುಳಿ 'ಎಂದು,
ಎಲ್ಲವೂ ಮುಗಿಯಿತು. ಸುಮ್ಮನೆ ಕುಳಿತ ಮಸ್ತಿಷ್ಕ
ಹುಚ್ಚೆದ್ದು ನಿಂತಿತು ಕಿವಿ ನಿಮಿರಿಸಿಕೊಂಡು
'ನನಗೆ ಯಾರು ಏನೇನೆಂದರು' ಎಂದು.
ಕಣ್ಣು ಇರಬಾರದಿತ್ತು ನನಗೆ
ಕಣ್ಣು ಬೇಕಿತ್ತು ಕುರುಡಗೆ.
✍ ಸತೀಶ ಉ ನಡಗಡ್ಡಿ
Wednesday, 24 January 2018
ನನ್ನೂರ ಸಂಜೆ
ಇದು, ಇಂದು ನಾ ಕಂಡ ನನ್ನೂರಿನ ಸೂರ್ಯಾಸ್ತ. ನೀಲಿಯಾಗಸ, ಈಗಷ್ಟೇ ದಿಗಂತದಲ್ಲಿ ಮುಳುಗಿದ ಸೂರ್ಯ. ಹೊನ್ನ ಆಗಸ ಪ್ರಶಾಂತವಾಗಿದೆ. ಅಲ್ಲೊಂದು ಇಲ್ಲೊಂದು ತೆಂಗು, ಬೇವು, ಹುಣಸೆ, ನೀಲಗಿರಿ ಮರಗಳು. ಊರ ಜನರ ದಾಹ ತಣಿವ ಎತ್ತರದ ನೀರಿನ ಟ್ಯಾಂಕು. ಯುಗ ಡಿಜಿಟಲ್ ಆಗಿ, ಮಕ್ಕಳ ಕೈಗೂ ಮೊಬೈಲ್ ಸಿಕ್ಕಿ, 4G ಸ್ಪೀಡಿನಲ್ಲಿ ಬೆಳೆಯುತ್ತಿರುವ ಪೀಳಿಗೆಗೆ ನಿದರ್ಶನವಾಗಿ ನಿಂತ ನೆಟ್ವರ್ಕು ಕಂಬ. ಓಣಿಗೊಂದು ಸಾರ್ವಜನಿಕ ದೀಪದ ಕಂಬ; ಊರು ಬೆಳಗಿದೆ !! ಆದರೂ ಜನ, ಜನರ ಮನಸ್ಸು, ಬುದ್ಧಿಮತ್ತೆ ಇನ್ನೂ ಕತ್ತಲಲ್ಲೆ ಇದೆ: ಅದಕ್ಕೆ ಉದಾಹರಣೆ ಎಂದರೆ, ಹಬ್ಬ ಹರಿದಿನಗಳು ಬಂದಾಗ ಹಾರಾಡುವ ಅವರವರ ಮತದ ಝೇಂಡಾಗಳು.
ಊರ ಬಗ್ಗೆ ಕಾಳಜಿ ಇದೆ, ಆದರೆ ಜನರ ಬಗ್ಗೆ ಸಿಟ್ಟು ಇದೆ. ಮೇಲಿನ ಬಸ್ ಸ್ಟ್ಯಾಂಡಿನಿಂದ ಕೆಳಗಿನ ಹುಣಿಸೆಮರದ ತನಕ ಇರುವ ಮನೆಗಳಲ್ಲೆಲ್ಲ ಒಬ್ಬೊಬ್ಬರು ಶಿಕ್ಷಣ ಪಡೆದು, ಸರಕಾರಿ ನೌಕರಿಯಲ್ಲಿದ್ದರೂ ಅವರ ಬಡತನ ನೀಗಿಲ್ಲ. ಹೆಂಚಿನ ಮನೆಗಳು ಹಾಳುಬಿದ್ದು ಸಿಮೆಂಟಿನ ಸ್ಲ್ಯಾಪ್ ಬಿದ್ದ ಮನೆಗಳು ಮಿಂಚುತ್ತಿವೆ. ಅಲ್ಪ-ಸ್ವಲ್ಪ ಇತಿಹಾಸವನ್ನು ಹೇಳುತ್ತಿದ್ದ ಗುಡಿಗಳೂ, ಮಸೀದಿಗಳೂ ಶಿಕ್ಷಿತ ಮತಾಂಧರ ಕೈಗೆ ಸಿಕ್ಕು ಅಳಿದಿವೆ, ಬೆಳೆದಿವೆ. ಇದು ಬೆಳವಣಿಗೆಯೇ ? ನನಗೂ ಗೊತ್ತಿಲ್ಲಾ. ಮಹಾನ್ ನಾಯಕರುಗಳ ಬಲ ಗೈ ಬಂಟರೆ ಊರಲ್ಲಿದ್ದರೂ 3 ಮೈಲು ದೂರದಲ್ಲಿರುವ ಹೊಳೆಯಿಂದ ಕುಡಿಯಲು ನೀರು ತರಿಸಿಕೊಂಡಿದ್ದನ್ನು ಬಿಟ್ಟರೆ "ಭೂಮಿಗೆ ನೀರು ಬೇಕು" ಎಂದು ಬಹುಶಃ ಇವರಿಗೆ ಅನಿಸಿರಲಿಕ್ಕಿಲ್ಲ. ವರ್ಷದಿಂದ ವರ್ಷಕ್ಕೆ ಹೊಸ ಹೊಸ ಜನರು ಬರುತ್ತಿದ್ದುದು ಕಂಡು ಊರು ಬದಲಾಗುತ್ತಿದೆ, ಬದಲಾಗಿದೆ ಅಂದುಕೊಂಡರೆ ಮೂರ್ಖತನದ ಪರಮಾವಧಿ ಆದೀತು. ಬಂದವರೆಲ್ಲ ನೆಂಟರು; ಇದ್ದವರೆಲ್ಲ ಕುಂಟರು, ಸೊಂಟರು, ಕುರುಡರು. ಇಷ್ಟೇ ನನ್ನೂರು.
ಊರ ಬಗ್ಗೆ ಕಾಳಜಿ ಇದೆ, ಆದರೆ ಜನರ ಬಗ್ಗೆ ಸಿಟ್ಟು ಇದೆ. ಮೇಲಿನ ಬಸ್ ಸ್ಟ್ಯಾಂಡಿನಿಂದ ಕೆಳಗಿನ ಹುಣಿಸೆಮರದ ತನಕ ಇರುವ ಮನೆಗಳಲ್ಲೆಲ್ಲ ಒಬ್ಬೊಬ್ಬರು ಶಿಕ್ಷಣ ಪಡೆದು, ಸರಕಾರಿ ನೌಕರಿಯಲ್ಲಿದ್ದರೂ ಅವರ ಬಡತನ ನೀಗಿಲ್ಲ. ಹೆಂಚಿನ ಮನೆಗಳು ಹಾಳುಬಿದ್ದು ಸಿಮೆಂಟಿನ ಸ್ಲ್ಯಾಪ್ ಬಿದ್ದ ಮನೆಗಳು ಮಿಂಚುತ್ತಿವೆ. ಅಲ್ಪ-ಸ್ವಲ್ಪ ಇತಿಹಾಸವನ್ನು ಹೇಳುತ್ತಿದ್ದ ಗುಡಿಗಳೂ, ಮಸೀದಿಗಳೂ ಶಿಕ್ಷಿತ ಮತಾಂಧರ ಕೈಗೆ ಸಿಕ್ಕು ಅಳಿದಿವೆ, ಬೆಳೆದಿವೆ. ಇದು ಬೆಳವಣಿಗೆಯೇ ? ನನಗೂ ಗೊತ್ತಿಲ್ಲಾ. ಮಹಾನ್ ನಾಯಕರುಗಳ ಬಲ ಗೈ ಬಂಟರೆ ಊರಲ್ಲಿದ್ದರೂ 3 ಮೈಲು ದೂರದಲ್ಲಿರುವ ಹೊಳೆಯಿಂದ ಕುಡಿಯಲು ನೀರು ತರಿಸಿಕೊಂಡಿದ್ದನ್ನು ಬಿಟ್ಟರೆ "ಭೂಮಿಗೆ ನೀರು ಬೇಕು" ಎಂದು ಬಹುಶಃ ಇವರಿಗೆ ಅನಿಸಿರಲಿಕ್ಕಿಲ್ಲ. ವರ್ಷದಿಂದ ವರ್ಷಕ್ಕೆ ಹೊಸ ಹೊಸ ಜನರು ಬರುತ್ತಿದ್ದುದು ಕಂಡು ಊರು ಬದಲಾಗುತ್ತಿದೆ, ಬದಲಾಗಿದೆ ಅಂದುಕೊಂಡರೆ ಮೂರ್ಖತನದ ಪರಮಾವಧಿ ಆದೀತು. ಬಂದವರೆಲ್ಲ ನೆಂಟರು; ಇದ್ದವರೆಲ್ಲ ಕುಂಟರು, ಸೊಂಟರು, ಕುರುಡರು. ಇಷ್ಟೇ ನನ್ನೂರು.
Monday, 7 December 2015
Contributions to the Chief Minister's Public Relief Fund ( Tamilnadu) are most welcome.
Finance (CMPRF) Department,
Chief Minister's Public Relief Fund
Contributions to the Chief Minister's Public Relief Fund are most welcome.
Click here for making Online Contribution to Chief Minister's Public Relief Fund.
The Contribution may also kindly be sent either by cash or cheque or Demand Draft drawnin favour of "CHIEF MINISTER'S PUBLIC RELIEF FUND" addressed to :
The Joint Secretary to Government and Treasurer,
Chief Minister's Public Relief Fund,
Finance Department,
Secretariat,
Chennai-600 009.
Chief Minister's Public Relief Fund,
Finance Department,
Secretariat,
Chennai-600 009.
Receipt will be given immediately on credit of the amount contributed to the Fund Account which is entitled for 100% Tax Relief under Income Tax Act 1961.
Thursday, 3 December 2015
COMPARISON OF PAY DETERMINATION BEFORE AND AFTER 7TH PAY COMMISSION ( source SAPOST)
The Shocking fact of Pay hike recommended by 7th Pay Commission
- Pay commission said 14.29 % Hike in Pay is recommended, Media said central government employees will get 23.55% hike in salary including allowances.
- we will find out the real fact about the so called Bonanza..!
- whether the Media claims are true or not through a simple calculation…!
The strength of Group C employees in Central Government is 85%. So we must know what the Pay Hike is recommended for them actually.
But Media give more attention to this 15 % because they have been paid more
It doesnt make sense that the Pay hike recommended for remaining 15 % taken into account. Because they are creamy layer of the Government. The Pay Hike for them also will be decided by them. So the take extar care for not giving more to this 85%.
7th CPC recommendation on Pay Hike is mocking rather than encouraging the Central government employees. See the following example
Assume a govt servant has been appointed in GP 1800 on 1st August of 2015 and he has been provided accomadation in Govt Quarters
His Net Pay for the month of January 2016 in Sixth CPC is given below..
Basic Pay Pay = PB Rs.5200 + GP Rs.1800 = Rs.7000/-
Assuming DA 125% as on 31-1-2016 = Rs.8750/
( Since he hs availed Quarter) HRA = Nil
TA = 600 + DA = Rs.1350
Total Gross Pay = Rs. 17100
Deductions
NPS 10% of basic Pay = 70
CGEGIS = 30
Total deductions (700+30) = 730
Net Pay = 17100-730 = 16370
His Revised 7th CPC Pay as on 31-1-2016
Minimum Basic Pay = Rs. 18000/-
DA = Nil
HRA = Nil
TA = Rs. 1350
Total gross pay = Rs.19350
Deductions
NPS = 1800
CGEGIS = 1500
Total deductions = 3300
Net Pay -= 19350-3300 = 16050
Before 7th Pay Commission his Net pay = Rs. 16370
After 7th Pay commission his Net Pay = Rs. 16050
He will be drawing Rs.320 lesser in 7th Pay Commission revised Pay than from his Sixth CPC pay
Anybody acn calculate from the above example that how much percentage of increase this Goup ‘C’ Government servants get from this 7th CPC bonanza ?
Tuesday, 1 December 2015
Subscribe to:
Posts (Atom)
Search This Blog
https://www.facebook.com/acp14u FACEBOOK LIVE CLASS LINK
-
15.10.21 Day 1 : BODAMAS RULES, AVERAGE , PERCENTAGE 16.10.21 DAY 2 : PROFIT and LOSS, Simple Interest 17.10.21 SUNDAY : Holiday...
-
PREVIOUS QUESTION PAPERS
-
https://www.facebook.com/acp14u FACEBOOK LIVE CLASS LINK